ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more