IAF Chopper Crash: ನೀಲಗರಿ ಬೆಟ್ಟದಲ್ಲಿ ಹೊಂಚು ಹಾಕಿತ್ತು ಸಾವು: ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು?

IAF Chopper Crash: ನೀಲಗರಿ ಬೆಟ್ಟದಲ್ಲಿ ಹೊಂಚು ಹಾಕಿತ್ತು ಸಾವು: ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು?

Published : Dec 09, 2021, 03:48 PM IST

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ 
*ಕಾಡಿನ ಮಧ್ಯೆ ಹೆಲಿಕಾಪ್ಟರ್‌ ಪತನಕ್ಕೆ ಸಿಗುತ್ತಿವೆ ಹಲವು ಕಾರಣಗಳು
*ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ?
 

ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ (Tamil nadu) ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನವಾಗಿದ್ದು (IAF Helicopter Crash), ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ (CDS Bipin Rawat)ಸೇರಿದಂತೆ 13  ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್ ಸೇರಿದಂತೆ ಎಲ್ಲರ ಪಾರ್ಥಿವ ಶರೀರ ಇಂದು ಸಂಜೆ ವೇಳೆಗೆ ದೆಹಲಿ ತಲುಪಲಿದೆ. ಶುಕ್ರವಾರ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಅಷ್ಕಕ್ಕೂ  ರಾಷ್ಟ್ರ ರಕ್ಷಕ ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್ ದುರ್ಮರಣ ಹೊಂದಿದ ವಾಯುಸೇನೆಯ ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು. ನೀಲಗಿರಿ ಪರ್ವತ ( Nilagiri Hills) ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ?  ಕಾಡಿನ ಮಧ್ಯೆ ಹೆಲಿಕಾಪ್ಟರ್‌ ಪತನಕ್ಕೆ ಸಿಗುತ್ತಿವೆ ಹಲವು ಕಾರಣಗಳು.ಅಸಲಿ ಮಿಸ್ಟೇಕ್‌ ಯಾರದ್ದು? ದೆಹಲಿ ಟು ಕೂನುರ್‌ Via ಕೊಯಮತ್ತೂರ್‌ ಮಾರ್ಗ ಮಧ್ಯೆ ಆಗಿದಾದ್ದರೇನು? ಇಲ್ಲಿದೇ ಕಂಪ್ಲೀಟ್‌ ಡಿಟೇಲ್ಸ್!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more