IAF Chopper Crash: ನೀಲಗರಿ ಬೆಟ್ಟದಲ್ಲಿ ಹೊಂಚು ಹಾಕಿತ್ತು ಸಾವು: ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು?

IAF Chopper Crash: ನೀಲಗರಿ ಬೆಟ್ಟದಲ್ಲಿ ಹೊಂಚು ಹಾಕಿತ್ತು ಸಾವು: ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು?

Published : Dec 09, 2021, 03:48 PM IST

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ 
*ಕಾಡಿನ ಮಧ್ಯೆ ಹೆಲಿಕಾಪ್ಟರ್‌ ಪತನಕ್ಕೆ ಸಿಗುತ್ತಿವೆ ಹಲವು ಕಾರಣಗಳು
*ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ?
 

ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ (Tamil nadu) ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನವಾಗಿದ್ದು (IAF Helicopter Crash), ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ (CDS Bipin Rawat)ಸೇರಿದಂತೆ 13  ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್ ಸೇರಿದಂತೆ ಎಲ್ಲರ ಪಾರ್ಥಿವ ಶರೀರ ಇಂದು ಸಂಜೆ ವೇಳೆಗೆ ದೆಹಲಿ ತಲುಪಲಿದೆ. ಶುಕ್ರವಾರ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಅಷ್ಕಕ್ಕೂ  ರಾಷ್ಟ್ರ ರಕ್ಷಕ ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್ ದುರ್ಮರಣ ಹೊಂದಿದ ವಾಯುಸೇನೆಯ ಹೆಲಿಕಾಪ್ಟರ್‌ ಪತನಕ್ಕೆ ಕಾರಣವೇನು. ನೀಲಗಿರಿ ಪರ್ವತ ( Nilagiri Hills) ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ?  ಕಾಡಿನ ಮಧ್ಯೆ ಹೆಲಿಕಾಪ್ಟರ್‌ ಪತನಕ್ಕೆ ಸಿಗುತ್ತಿವೆ ಹಲವು ಕಾರಣಗಳು.ಅಸಲಿ ಮಿಸ್ಟೇಕ್‌ ಯಾರದ್ದು? ದೆಹಲಿ ಟು ಕೂನುರ್‌ Via ಕೊಯಮತ್ತೂರ್‌ ಮಾರ್ಗ ಮಧ್ಯೆ ಆಗಿದಾದ್ದರೇನು? ಇಲ್ಲಿದೇ ಕಂಪ್ಲೀಟ್‌ ಡಿಟೇಲ್ಸ್!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more