Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Published : Nov 20, 2021, 05:31 PM ISTUpdated : Nov 20, 2021, 05:33 PM IST

ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

 

ನವದೆಹಲಿ(ನ.20): ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

ಹೌದು ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more