Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Published : Nov 20, 2021, 05:31 PM ISTUpdated : Nov 20, 2021, 05:33 PM IST

ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

 

ನವದೆಹಲಿ(ನ.20): ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

ಹೌದು ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more