Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Published : Nov 20, 2021, 05:31 PM ISTUpdated : Nov 20, 2021, 05:33 PM IST

ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

 

ನವದೆಹಲಿ(ನ.20): ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

ಹೌದು ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more