Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Farm Laws| ಮುಂದಿಡೋ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದ ಮೋದಿ ಕೃಷಿ ಕಾಯ್ದೆ ಹಿಂಪಡೆದಿದ್ದೇಕೆ?

Published : Nov 20, 2021, 05:31 PM ISTUpdated : Nov 20, 2021, 05:33 PM IST

ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

 

ನವದೆಹಲಿ(ನ.20): ರಾತ್ರೋ ರಾತ್ರಿ ನಿರ್ಧಾರ, ಬೆಳ್ಳಂ ಬೆಳಗ್ಗೆ ಘೋಷಣೆ. ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ದಿಢೀರ್ ಅಂತ ವಾಪಾಸ್‌ ಪಡೆದ್ರು ಪ್ರಧಾನಿ ಮೋದಿ. ಮುಂದಿಟ್ಟ ಹೆಜ್ಜೆ ಹಿಂದಿಡೋ ಮಾತೇ ಇಲ್ಲ ಎಂದಿದ್ದ ಮೋದಿ ಇದ್ದಕ್ಕಿದ್ದಂತೆ ರಿವರ್ಸ್‌ ಗೇರ್‌ ಹಾಕಿದ್ದೇಕೆ? ಮೋದಿ ಮಾಸ್ಟರ್‌ ಸ್ಟ್ರೋಕ್ ನಿರ್ಧಾರದ ಹಿಂದಿದ್ಯಾ ಉತ್ತರ ಗೆಲ್ಲುವ ರಣತಂತ್ರ?

ಹೌದು ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more