UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

Published : Jan 17, 2022, 05:50 PM IST

ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಲಕ್ನೋ(ಜಜ.17) ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಹೌದು ಉತ್ತರ ಪ್ರದೇಶ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಪಕ್ಷಗಳೆಲ್ಲವೂ ಬಿರುಸಿನ ಪ್ರಚಾರ ಆರಂಭಿಸಿವೆ. ಅದರಲ್ಲೂ ಬಿಜೆಪಿ ಹೇಗಾದರೂ ಸರಿ ಇರೋ ಗದ್ದುಗೆ ಉಳಿಸಿಕೊಳ್ಳಲೇಬೇಕೆಂಬ ಪಣ ತೊಟ್ಟಿದೆ ಬಿಜೆಪಿ. ಚುನಾವಣೆ ಗೆಲ್ಲಲು ಬಿಜೆಪಿ ಹೆಣೆದಿರೋ ಪ್ಲಾನ್ ಏನು? ಇಲ್ಲಿದೆ ವಿವರ 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more