UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

Published : Jan 17, 2022, 05:50 PM IST

ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಲಕ್ನೋ(ಜಜ.17) ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಹೌದು ಉತ್ತರ ಪ್ರದೇಶ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಪಕ್ಷಗಳೆಲ್ಲವೂ ಬಿರುಸಿನ ಪ್ರಚಾರ ಆರಂಭಿಸಿವೆ. ಅದರಲ್ಲೂ ಬಿಜೆಪಿ ಹೇಗಾದರೂ ಸರಿ ಇರೋ ಗದ್ದುಗೆ ಉಳಿಸಿಕೊಳ್ಳಲೇಬೇಕೆಂಬ ಪಣ ತೊಟ್ಟಿದೆ ಬಿಜೆಪಿ. ಚುನಾವಣೆ ಗೆಲ್ಲಲು ಬಿಜೆಪಿ ಹೆಣೆದಿರೋ ಪ್ಲಾನ್ ಏನು? ಇಲ್ಲಿದೆ ವಿವರ 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more