UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

UP Elections: ಇರೋ ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ಯತ್ನ, ಯೋಗಿಪುರ ರಹಸ್ಯ!

Published : Jan 17, 2022, 05:50 PM IST

ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಲಕ್ನೋ(ಜಜ.17) ಉತ್ತರ ಪ್ರದೇಶದ ಸಿಂಹಾಸನ ವಶಪಡಿಸಿಕೊಳ್ಳಲು ದಲಿತ ಮತ ಬೇಟೆಯಾಡಲೇಬೇಕು. ಈ ಶಿಕಾರಿಯಲ್ಲಿ ಗುರಿ ಮುಟ್ಟುತ್ತಾ ಯೋಗಿ ಬಾಣ. ಅಯೋಧ್ಯೆ, ಮಥುರಾ ಬಿಟ್ಟು ಗೋರಖ್‌ಪುರಕ್ಕೆ ಯೋಗಿ ಅಗ್ನಿಪರೀಕ್ಷೆಗೆ ಬಂದಿದ್ದೇಕಡ? ಪಗ್ರಧಾನಿ ಮೋದಿ, ಅಮಿತ್ ಶಾ ಲೆಕ್ಕಾಚಾರ ಯೋಗಿಗೆ ಅಗ್ನಿಪರೀಕ್ಷೆ ಆಗಿದ್ದೇಕೆ?

ಹೌದು ಉತ್ತರ ಪ್ರದೇಶ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಪಕ್ಷಗಳೆಲ್ಲವೂ ಬಿರುಸಿನ ಪ್ರಚಾರ ಆರಂಭಿಸಿವೆ. ಅದರಲ್ಲೂ ಬಿಜೆಪಿ ಹೇಗಾದರೂ ಸರಿ ಇರೋ ಗದ್ದುಗೆ ಉಳಿಸಿಕೊಳ್ಳಲೇಬೇಕೆಂಬ ಪಣ ತೊಟ್ಟಿದೆ ಬಿಜೆಪಿ. ಚುನಾವಣೆ ಗೆಲ್ಲಲು ಬಿಜೆಪಿ ಹೆಣೆದಿರೋ ಪ್ಲಾನ್ ಏನು? ಇಲ್ಲಿದೆ ವಿವರ 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more