ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more