ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more