ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more