ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more