ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

Published : Jan 07, 2024, 08:49 AM IST

ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತುಂಬಾ ಕಠಿಣವಾಗಿತ್ತು. ಅಯೋಧ್ಯೆಯಲ್ಲಿ ಅಡಿಪಾಯ ಹಾಕೋದ್ರಿಂದ ಹಿಡಿದು, ದೇಗುಲ ನಿರ್ಮಾಣದ ವರೆಗೂ ಅನೇಕ ಕಷ್ಟಗಳನ್ನ ಇಂಜಿಯರ್‌ಗಳು ಅನುಭವಿಸಿದ್ರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಮತ್ತೆ ವಿರಾಜಮಾನವಾಗ್ತಿದ್ದಾರೆ. ಬರೊಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ರಾಮಲಲ್ಲಾ ಮೂರ್ತಿ(Ramlalla statue) ಪ್ರತಿಷ್ಠಾಪನೆ ಆಗ್ತಿದೆ. ಆದ್ರೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಅಯೋಧ್ಯೆ(Ayodhya) ರಾಮಮಂದಿರ ನಿರ್ಮಾಣದ ಮೊದಲ ದಿನದಿಂದ ಹಿಡಿದು. ಕೊನೆಯ ದಿನದವರೆಗೂ ವೀಕ್ಷಕರಿಗೆ ಪ್ರತಿಯೊಂದು ಅಪ್‌ಡೇಟ್‌ ಕೊಡ್ತಾ ಬಂದಿದೆ. ರಾಮಮಂದಿರ(Ram Mandir) ನಿರ್ಮಾಣದ ವಿಚಾರದಲ್ಲಿ ಕೋರ್ಟ್‌ನಲ್ಲಿ ನಡೆದಿದ್ದು ಒಂದು ಹಂತದ ಹೋರಾಟವಾದರೆ, ಮಂದಿರ ನಿರ್ಮಾಣದ ವೇಳೆ ಎದುರಾದ ಸವಾಲು ಬೇರೆಯದೇ ರೀತಿಯದ್ದು. ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜೇಶ್ ಕಾಲ್ರಾ ಅವರು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ  ಅವರ ಜೊತೆ ಸಂದರ್ಶನ ಮಾಡಿದ್ದರು. ಈ ಸಂದರ್ಶನದಲ್ಲಿ ರಾಮ ಮಂದಿರ ಅಡಿಪಾಯದಿಂದ ಹಿಡಿದು ದೇಗುಲ ನಿರ್ಮಾಣದವರೆಗಿನ ಹಂತಗಳ ಬಗ್ಗೆ ವಿವರಿಸಲಾಗಿದೆ.  

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more