UP Elections: ಯೋಗಿಗೆ ಶಾಕ್ ಕೊಡಲು ಮುಂದಾದ ಕೇಸರಿ ಪಕ್ಷಾಂತರಿಗಳಿಗೆ ಅಖಿಲೇಶ್ ಏಟು!

UP Elections: ಯೋಗಿಗೆ ಶಾಕ್ ಕೊಡಲು ಮುಂದಾದ ಕೇಸರಿ ಪಕ್ಷಾಂತರಿಗಳಿಗೆ ಅಖಿಲೇಶ್ ಏಟು!

Published : Jan 17, 2022, 05:34 PM IST

ಉತ್ತರ ಕುರುಕ್ಷೇತ್ರದಲ್ಲಿ ಯೋಗಿ ವರ್ಸಸ್‌ ಅಖಿಲೇಶ್ ಪವರ್‌ ಪೈಟ್‌. ಕೇಸರಿ ಕಲಿಗಳಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ. ಆಪರೇಷನ್‌ ಹೊತ್ತಿನಲ್ಲೇ ಅಬ್ಬರಿಸಿದ್ದೇಕೆ ಅಖಿಲೇಶ್? 

ಲಕ್ನೋ(ಜ.17): ಉತ್ತರ ಕುರುಕ್ಷೇತ್ರದಲ್ಲಿ ಯೋಗಿ ವರ್ಸಸ್‌ ಅಖಿಲೇಶ್ ಪವರ್‌ ಪೈಟ್‌. ಕೇಸರಿ ಕಲಿಗಳಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ. ಆಪರೇಷನ್‌ ಹೊತ್ತಿನಲ್ಲೇ ಅಬ್ಬರಿಸಿದ್ದೇಕೆ ಅಖಿಲೇಶ್? 

ಉತ್ತರ ಪ್ರದೆಶ ಚುನಾವಣಾ ಚದುರಂಗಕ್ಕೆ ರೋಚಕ ಟ್ವಿಸ್ಟ್. ಸಿಎಂ ಯೋಗಿಗೇ ಶಾಕ್‌ ನೀಡಲು ಹೊರಟಿದ್ದ ಕೇಸರಿ ಪಕ್ಷಾಂತರಿಗಳಿಗೆ ಶಾಕ್ ಕೊಟ್ಟ ಮಾಜಿ ಸಿಎಂ ಅಖಿಲೇಶ್ ಯಾದವ್. ಪಕ್ಷಕ್ಕೆ ಬರ್ತೀವಿ, ಸೇರಿಸ್ಕೊಳ್ಳಿ ಅಂದ್ರೂ ಸಾಧ್ಯವಿಲ್ಲ ಅಂತಿರೋದೇಕೆ ಎಸ್‌ಪಿ ಮುಖ್ಯಸ್ಥ? ಇಲ್ಲಿದೆ ವಿವರ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more