UP Elections: ಯೋಗಿಗೆ ಶಾಕ್ ಕೊಡಲು ಮುಂದಾದ ಕೇಸರಿ ಪಕ್ಷಾಂತರಿಗಳಿಗೆ ಅಖಿಲೇಶ್ ಏಟು!

UP Elections: ಯೋಗಿಗೆ ಶಾಕ್ ಕೊಡಲು ಮುಂದಾದ ಕೇಸರಿ ಪಕ್ಷಾಂತರಿಗಳಿಗೆ ಅಖಿಲೇಶ್ ಏಟು!

Published : Jan 17, 2022, 05:34 PM IST

ಉತ್ತರ ಕುರುಕ್ಷೇತ್ರದಲ್ಲಿ ಯೋಗಿ ವರ್ಸಸ್‌ ಅಖಿಲೇಶ್ ಪವರ್‌ ಪೈಟ್‌. ಕೇಸರಿ ಕಲಿಗಳಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ. ಆಪರೇಷನ್‌ ಹೊತ್ತಿನಲ್ಲೇ ಅಬ್ಬರಿಸಿದ್ದೇಕೆ ಅಖಿಲೇಶ್? 

ಲಕ್ನೋ(ಜ.17): ಉತ್ತರ ಕುರುಕ್ಷೇತ್ರದಲ್ಲಿ ಯೋಗಿ ವರ್ಸಸ್‌ ಅಖಿಲೇಶ್ ಪವರ್‌ ಪೈಟ್‌. ಕೇಸರಿ ಕಲಿಗಳಿಗೆ ನಮ್ಮ ಪಕ್ಷದಲ್ಲಿ ಜಾಗವಿಲ್ಲ. ಆಪರೇಷನ್‌ ಹೊತ್ತಿನಲ್ಲೇ ಅಬ್ಬರಿಸಿದ್ದೇಕೆ ಅಖಿಲೇಶ್? 

ಉತ್ತರ ಪ್ರದೆಶ ಚುನಾವಣಾ ಚದುರಂಗಕ್ಕೆ ರೋಚಕ ಟ್ವಿಸ್ಟ್. ಸಿಎಂ ಯೋಗಿಗೇ ಶಾಕ್‌ ನೀಡಲು ಹೊರಟಿದ್ದ ಕೇಸರಿ ಪಕ್ಷಾಂತರಿಗಳಿಗೆ ಶಾಕ್ ಕೊಟ್ಟ ಮಾಜಿ ಸಿಎಂ ಅಖಿಲೇಶ್ ಯಾದವ್. ಪಕ್ಷಕ್ಕೆ ಬರ್ತೀವಿ, ಸೇರಿಸ್ಕೊಳ್ಳಿ ಅಂದ್ರೂ ಸಾಧ್ಯವಿಲ್ಲ ಅಂತಿರೋದೇಕೆ ಎಸ್‌ಪಿ ಮುಖ್ಯಸ್ಥ? ಇಲ್ಲಿದೆ ವಿವರ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more