ಪಾದಯಾತ್ರೆಯ ಹುಮ್ಮಸ್ಸಿನಿಂದಿದ್ದ ಕಾಂಗ್ರೆಸ್ ಕುಗ್ಗುವಂತೆ ಮಾಡಿದ್ದು ಆ ನಾಲ್ಕು ಫೈಲ್ಸ್!

ಪಾದಯಾತ್ರೆಯ ಹುಮ್ಮಸ್ಸಿನಿಂದಿದ್ದ ಕಾಂಗ್ರೆಸ್ ಕುಗ್ಗುವಂತೆ ಮಾಡಿದ್ದು ಆ ನಾಲ್ಕು ಫೈಲ್ಸ್!

Published : Mar 21, 2022, 04:37 PM IST

ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಕೂರೋಕೂ ಆಗದೆ, ಎದ್ದು ಬರಲೂ ಆಗದೆ ಒದ್ದಾಡುತ್ತಿದೆ. ಹಾಗಾದ್ರೆ ಕಾಂಗ್ರೆಸ್ ಸ್ಥಿತಿ ಹೀಗಾಗಿದ್ದೇಕೆ? ಇಲ್ಲಿದೆ ವಿವರ

ಬೆಂಗಳೂರು(ಮಾ.21): ರಾಜ್ಯ ಎಲೆಕ್ಷನ್‌ಗೆ ಒಂದು ವರ್ಷ ಮಾತ್ರ ಉಳಿದಿದೆ. ಅಷ್ಟರಲ್ಲೇ ಕಾಂಗ್ರೆಸ್ ಗೊಂದಲದಲ್ಲಿದೆ. ಬಿಜೆಪಿ ಬಿಡುತ್ತಿರುವ ಹಿಂದುತ್ವ ಬಾಣಕ್ಕೆ ಕಾಂಗ್ರೆಸ್ ಬತ್ತಳಿಕೆಯ ಉತ್ತರಗಳು ಏನು? ಪಾದಯಾತ್ರೆಯ ಹುಮ್ಮಸ್ಸಿನಿಂದಿದ್ದ ಕಾಂಗ್ರೆಸ್ ಕುಗ್ಗುವಂತೆ ಮಾಡಿದ್ದು ಆ ನಾಲ್ಕು ಫೈಲ್ಸ್.

ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಕೂರೋಕೂ ಆಗದೆ, ಎದ್ದು ಬರಲೂ ಆಗದೆ ಒದ್ದಾಡುತ್ತಿದೆ. ಹಾಗಾದ್ರೆ ಕಾಂಗ್ರೆಸ್ ಸ್ಥಿತಿ ಹೀಗಾಗಿದ್ದೇಕೆ? ಇಲ್ಲಿದೆ ವಿವರ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more