ಆ ಅಡ್ಡಿ ನಿವಾರಣೆ ಬಳಿಕವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ!

ಆ ಅಡ್ಡಿ ನಿವಾರಣೆ ಬಳಿಕವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ!

Published : Mar 19, 2022, 03:55 PM IST

ಮಹಾ ವಿಜಯಕ್ಕೆ ಎಂಟು ದಿನ ತುಂಬಿದರೂ ಯೋಗಿ ಪಟ್ಟಾಭಿಷೇಕ ವಿಳಂಬ. ಉತ್ತರಾಪತೇಶ್ವರನ ಪದಗ್ರಹಣ ವಿಳಂಬ ಹಿಂದಿದೆ ಹೋಳಾಷ್ಟಕ ರಹಸ್ಯ. ಆ ಅಡ್ಡಿ ನಿವಾರಣೆ ನಂತರವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ. ಯೋಗಿ ಸಂಪುಟಕ್ಕೆ ಮೋದಿ ಸ್ಪರ್ಶ. ನಾಲ್ಕು ರಾಜ್ಯಗಳ ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್. 25 ವರ್ಷಗಳ ಕೇಸರಿ ಸಾಮ್ರಾಜ್ಯಕ್ಕೆ ಗಜಕೇಸರಿ ತಂತ್ರ. 

ಲಕ್ನೋ(ಮಾ.19): ಮಹಾ ವಿಜಯಕ್ಕೆ ಎಂಟು ದಿನ ತುಂಬಿದರೂ ಯೋಗಿ ಪಟ್ಟಾಭಿಷೇಕ ವಿಳಂಬ. ಉತ್ತರಾಪತೇಶ್ವರನ ಪದಗ್ರಹಣ ವಿಳಂಬ ಹಿಂದಿದೆ ಹೋಳಾಷ್ಟಕ ರಹಸ್ಯ. ಆ ಅಡ್ಡಿ ನಿವಾರಣೆ ನಂತರವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ. ಯೋಗಿ ಸಂಪುಟಕ್ಕೆ ಮೋದಿ ಸ್ಪರ್ಶ. ನಾಲ್ಕು ರಾಜ್ಯಗಳ ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್. 25 ವರ್ಷಗಳ ಕೇಸರಿ ಸಾಮ್ರಾಜ್ಯಕ್ಕೆ ಗಜಕೇಸರಿ ತಂತ್ರ. 

ಭಾರತೀಯ ಜನತಾ ಪಕ್ಷವು ಈ ರಾಜ್ಯಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸದ್ಯಕ್ಕೆ ಮುಂದೂಡಿದೆ. ಇದರ ಹಿಂದೆ ಸರಿಯಾದ ಕಾರಣವಿದೆ. ಜ್ಯೋತಿಷ್ಯವನ್ನು ನಂಬುವ ಬಿಜೆಪಿಗೆ ಮಾರ್ಚ್ 17 ಹೋಲಾಷ್ಟಕ ಎಂದು ತಿಳಿದಿದೆ, ಅಂದರೆ ಭಾರತೀಯ ಸಂಪ್ರದಾಯಗಳು ಮತ್ತು ಧಾರ್ಮಿಕ ಸಂಪ್ರದಾಯಗಳಲ್ಲಿ ಹೋಲಾಷ್ಟಕವನ್ನು ಅಶುಭವೆಂದು ಪರಿಗಣಿಸಲಾಗಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more