ಆ ಅಡ್ಡಿ ನಿವಾರಣೆ ಬಳಿಕವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ!

ಆ ಅಡ್ಡಿ ನಿವಾರಣೆ ಬಳಿಕವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ!

Published : Mar 19, 2022, 03:55 PM IST

ಮಹಾ ವಿಜಯಕ್ಕೆ ಎಂಟು ದಿನ ತುಂಬಿದರೂ ಯೋಗಿ ಪಟ್ಟಾಭಿಷೇಕ ವಿಳಂಬ. ಉತ್ತರಾಪತೇಶ್ವರನ ಪದಗ್ರಹಣ ವಿಳಂಬ ಹಿಂದಿದೆ ಹೋಳಾಷ್ಟಕ ರಹಸ್ಯ. ಆ ಅಡ್ಡಿ ನಿವಾರಣೆ ನಂತರವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ. ಯೋಗಿ ಸಂಪುಟಕ್ಕೆ ಮೋದಿ ಸ್ಪರ್ಶ. ನಾಲ್ಕು ರಾಜ್ಯಗಳ ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್. 25 ವರ್ಷಗಳ ಕೇಸರಿ ಸಾಮ್ರಾಜ್ಯಕ್ಕೆ ಗಜಕೇಸರಿ ತಂತ್ರ. 

ಲಕ್ನೋ(ಮಾ.19): ಮಹಾ ವಿಜಯಕ್ಕೆ ಎಂಟು ದಿನ ತುಂಬಿದರೂ ಯೋಗಿ ಪಟ್ಟಾಭಿಷೇಕ ವಿಳಂಬ. ಉತ್ತರಾಪತೇಶ್ವರನ ಪದಗ್ರಹಣ ವಿಳಂಬ ಹಿಂದಿದೆ ಹೋಳಾಷ್ಟಕ ರಹಸ್ಯ. ಆ ಅಡ್ಡಿ ನಿವಾರಣೆ ನಂತರವೇ ಉತ್ತರದ ಸಿಂಹಾಸನ ಏರಲಿದ್ದಾರೆ ಗೋರಖ್‌ಪುರದ ಸನ್ಯಾಸಿ. ಯೋಗಿ ಸಂಪುಟಕ್ಕೆ ಮೋದಿ ಸ್ಪರ್ಶ. ನಾಲ್ಕು ರಾಜ್ಯಗಳ ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್. 25 ವರ್ಷಗಳ ಕೇಸರಿ ಸಾಮ್ರಾಜ್ಯಕ್ಕೆ ಗಜಕೇಸರಿ ತಂತ್ರ. 

ಭಾರತೀಯ ಜನತಾ ಪಕ್ಷವು ಈ ರಾಜ್ಯಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸದ್ಯಕ್ಕೆ ಮುಂದೂಡಿದೆ. ಇದರ ಹಿಂದೆ ಸರಿಯಾದ ಕಾರಣವಿದೆ. ಜ್ಯೋತಿಷ್ಯವನ್ನು ನಂಬುವ ಬಿಜೆಪಿಗೆ ಮಾರ್ಚ್ 17 ಹೋಲಾಷ್ಟಕ ಎಂದು ತಿಳಿದಿದೆ, ಅಂದರೆ ಭಾರತೀಯ ಸಂಪ್ರದಾಯಗಳು ಮತ್ತು ಧಾರ್ಮಿಕ ಸಂಪ್ರದಾಯಗಳಲ್ಲಿ ಹೋಲಾಷ್ಟಕವನ್ನು ಅಶುಭವೆಂದು ಪರಿಗಣಿಸಲಾಗಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more