Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Published : Nov 20, 2021, 05:41 PM IST

ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ನವದೆಹಲಿ(ನ.20): ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more