Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Published : Nov 20, 2021, 05:41 PM IST

ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ನವದೆಹಲಿ(ನ.20): ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more