Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Published : Nov 20, 2021, 05:41 PM IST

ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ನವದೆಹಲಿ(ನ.20): ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more