Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Published : Nov 20, 2021, 05:41 PM IST

ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ನವದೆಹಲಿ(ನ.20): ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more