Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Farm Laws| ಕೃಷಿ ಕಾಯ್ದೆ ರೈತರಿಗೆ ತಲುಪಿಸುವಲ್ಲಿ ಮೋದಿ ಸರ್ಕಾರ ಸೋತಿದ್ದೆಲ್ಲಿ?

Published : Nov 20, 2021, 05:41 PM IST

ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ನವದೆಹಲಿ(ನ.20): ಕೃಷಿ ಕಾಯ್ದೆ ಹೋರಾಟ, ಹಿಂಸಾಚಾರ, ಇದೆಲ್ಲವನ್ನೂ ದೆಶ ಕಂಡಿದೆ. ಯಾವಾಗ ಕೃಷಿ ಕಾಯ್ದೆ ಜಾರಿಗೊಳಿಸುತ್ತೇವೆಂದು ಮೋದಿ ಸರ್ಕಾರ ಹೇಳಿತ್ತೋ ಅಲ್ಲಿಂದಲೇ ಆರಂಭವಾಗಿತ್ತು ಕೃಷಿ ಕಿಚ್ಚು. ಸುದೀರ್ಘ ಅವಧಿಯ ಈ ಹೋರಾಟಕ್ಕೆ ಮೋದಿ ಸದ್ಯ ಪೂರ್ಣ ವಿರಾಮ ಇಟ್ಟಿದ್ದಾರೆ. ರೈತನ ಆಕ್ರೋಶಕ್ಕೆ ಮಣಿದ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಇದೊಂದು ಕಾರ್ಯ ರೈತರಿಗೆ ತಲುಪಿಸುವಲ್ಲಿ ಮೋದಿ ಎಡವಿದ್ರಾ? ಈ ಹೋರಾಟದಲ್ಲಿ ಗೆಲುವಾಗಿದ್ದು ಯಾರಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಹೆಚ್ಚಾಗಿ ಸಿಖ್‌ ರೈತರಿಂದಲೇ ಆಕ್ರೋಶಕ್ಕೆ ಗುರಿಯಾಗಿದ್ದ ಈ ಕಾಯ್ದೆಗಳನ್ನು ಸಿಖ್‌ ಧರ್ಮ ಸಂಸ್ಥಾಪಕ ಗುರುನಾನಕ್‌ ಅವರ ಹುಟ್ಟುಹಬ್ಬದ ದಿನವೇ ಹಿಂಡೆಯುವುದಾಗಿ ಘೋಷಿಸಿರುವ ಅವರು, ‘ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ (ನ.29ರಿಂದ ಆರಂಭ) ಕಾಯ್ದೆ ರದ್ದತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರತಿಭಟನೆ ನಡೆಸುತ್ತಿರುವ ರೈತ ಬಾಂಧವರೆಲ್ಲ ಮನೆಗೆ ಮರಳಬೇಕು’ ಎಂದು ಮನವಿ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more