Assembly Elections 2022: ಪಂಚರಾಜ್ಯಗಳ ಜನರಿಗೆ ಯಾವ ಪಕ್ಷ ಫೇವರಿಟ್? ಸಮೀಕ್ಷೆಯಲ್ಲಿ ಎಲ್ಲವೂ ಬಯಲು

Assembly Elections 2022: ಪಂಚರಾಜ್ಯಗಳ ಜನರಿಗೆ ಯಾವ ಪಕ್ಷ ಫೇವರಿಟ್? ಸಮೀಕ್ಷೆಯಲ್ಲಿ ಎಲ್ಲವೂ ಬಯಲು

Published : Jan 19, 2022, 05:18 PM IST

ದೇಶದ ಐದು ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಪ್ರಮುಖ ಪಕ್ಷಗಳ ಕಣ್ಣು ಸದ್ಯ ಈ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಅನೇಕ ರಾಜಕೀಯ ಪಕ್ಷಗಳ ಭವಿಷ್ಯ ಈ ಎಲೆಕ್ಷನ್ ರಿಸಲ್ಟ್ ಮೇಲಿದೆ. ಇಂತಹುದ್ದೊಂದು ಪ್ರಮುಖ ಪಂಚರಾಜ್ಯ ಚುನಾವಣಾ ಸಮೀಕ್ಷೆ ಹೊರ ಬಿದ್ದಿದೆ. ಈ ಸಮೀಕ್ಷೆಯಲ್ಲಿ ಬಯಲಾದ ವಾಸ್ತವವೇನು?

ಲಕ್ನೋ(ಜ.19) ದೇಶದ ಐದು ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಪ್ರಮುಖ ಪಕ್ಷಗಳ ಕಣ್ಣು ಸದ್ಯ ಈ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಅನೇಕ ರಾಜಕೀಯ ಪಕ್ಷಗಳ ಭವಿಷ್ಯ ಈ ಎಲೆಕ್ಷನ್ ರಿಸಲ್ಟ್ ಮೇಲಿದೆ. ಇಂತಹುದ್ದೊಂದು ಪ್ರಮುಖ ಪಂಚರಾಜ್ಯ ಚುನಾವಣಾ ಸಮೀಕ್ಷೆ ಹೊರ ಬಿದ್ದಿದೆ. ಈ ಸಮೀಕ್ಷೆಯಲ್ಲಿ ಬಯಲಾದ ವಾಸ್ತವವೇನು?

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಫೆಬ್ರವರಿ 10ರಿಂದ ಚುನಾವಣೆಗಳು ಆರಂಭವಾಗಲಿದ್ದು, ಇಡೀ ದೇಶದ ಗಮನ ಇದರ ಮೇಲಿದೆ. ಹೀಗಿರುವಾಗ ಜನಾಭಿಪ್ರಾಯವೇನು? ಜನರಿಗೆ ಯಾವ ಪಕ್ಷದ ಮೇಲೆ ಒಲವಿದೆ? ಈ ಕುರಿತಾದ ವಿವರ ಇಲ್ಲಿದೆ ನೋಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?