IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

Published : Dec 09, 2021, 06:16 PM IST

ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ನವದೆಹಲಿ(ಡಿ.09): ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ಬಿಪಿನ್ ರಾವತ್ ಅದೊಂದು ವ್ಯಕ್ತಿಯ ಹೆಸರಲ್ಲ, ಅವರೊಂದು ಶಕ್ತಿ. ಶತ್ರುಗಳ ವ್ಯೂಹ ಬೇಧಿಸುವ ಎದೆಗಾರಿಕೆ ಅವರಲ್ಲಿತ್ತು. ರಾವತ್ ಇದ್ದಾರೆಂಬ ಒಂದೇ ಒಂದು ಕಾರಣಕ್ಕೆ ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಿಕ್ಕೆ ಹಿಂದೆ ಮುಂದೆ ನೋಡುತ್ತಿದ್ದವು. ಅಂತಹವರ ದುರಂತ ನಿಜಕ್ಕೂ ಘೋರ. ರಾವತ್ ಕುರಿತು ನಿಮಗೆ ತಿಳಿಯದ ಸಂಗತಿಗಳು ಹೀಗಿವೆ ನೋಡಿ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more