IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

Published : Dec 09, 2021, 06:16 PM IST

ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ನವದೆಹಲಿ(ಡಿ.09): ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ಬಿಪಿನ್ ರಾವತ್ ಅದೊಂದು ವ್ಯಕ್ತಿಯ ಹೆಸರಲ್ಲ, ಅವರೊಂದು ಶಕ್ತಿ. ಶತ್ರುಗಳ ವ್ಯೂಹ ಬೇಧಿಸುವ ಎದೆಗಾರಿಕೆ ಅವರಲ್ಲಿತ್ತು. ರಾವತ್ ಇದ್ದಾರೆಂಬ ಒಂದೇ ಒಂದು ಕಾರಣಕ್ಕೆ ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಿಕ್ಕೆ ಹಿಂದೆ ಮುಂದೆ ನೋಡುತ್ತಿದ್ದವು. ಅಂತಹವರ ದುರಂತ ನಿಜಕ್ಕೂ ಘೋರ. ರಾವತ್ ಕುರಿತು ನಿಮಗೆ ತಿಳಿಯದ ಸಂಗತಿಗಳು ಹೀಗಿವೆ ನೋಡಿ

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more