IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

IAF Helicopter Crash: ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು!

Published : Dec 09, 2021, 06:16 PM IST

ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ನವದೆಹಲಿ(ಡಿ.09): ಬಿಪಿನ್ ರಾವತ್ ಈ ಒಂದು ಹೆಸರು ಕೇಳಿದ್ರೆ ಭಯೋತ್ಪಾದಕರ ಗುಂಡಿಗೆ ನಡುಗುತ್ತಿತ್ತು. ಇವರು ಗುಡುಗಿದ್ರೆ ಉಗ್ರರು ಅಕ್ಷರಶಃ ಪತರುಗುಡುತ್ತಿದ್ದರು. ಆದರೆ ದೇಶದ ಮೊದಲ ಸೇನಾ ಪ್ರಧಾನ ದಂಡ ನಾಯಕ ಜನರಲ್ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ರಾವತ್ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಆಗಿ ಹೋದ ಅತ್ಯಂತ ಕೆಟ್ಟ ದುರಂತವಿದು. ದುರ್ಮರಣ ಹೊಂದಿದ್ದ ಬಿಪಿನ್ ರಾವತ್ ಹೇಗಿದ್ರು? ನಮ್ಮ ಭಾರತೀಯ ಸೇನೆಗಾದ ನಷ್ಟ ಎಂತದ್ದು? ಸಾವಿಲ್ಲದ ಸೈನಿಕನ ಜೀವನ, ಮಿಂಚಿನ ಮಾತುಗಳು....

ಬಿಪಿನ್ ರಾವತ್ ಅದೊಂದು ವ್ಯಕ್ತಿಯ ಹೆಸರಲ್ಲ, ಅವರೊಂದು ಶಕ್ತಿ. ಶತ್ರುಗಳ ವ್ಯೂಹ ಬೇಧಿಸುವ ಎದೆಗಾರಿಕೆ ಅವರಲ್ಲಿತ್ತು. ರಾವತ್ ಇದ್ದಾರೆಂಬ ಒಂದೇ ಒಂದು ಕಾರಣಕ್ಕೆ ದೊಡ್ಡ ದೊಡ್ಡ ದೇಶಗಳು ಬಾಲ ಬಿಚ್ಚೋದಿಕ್ಕೆ ಹಿಂದೆ ಮುಂದೆ ನೋಡುತ್ತಿದ್ದವು. ಅಂತಹವರ ದುರಂತ ನಿಜಕ್ಕೂ ಘೋರ. ರಾವತ್ ಕುರಿತು ನಿಮಗೆ ತಿಳಿಯದ ಸಂಗತಿಗಳು ಹೀಗಿವೆ ನೋಡಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more