UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

Published : Jan 18, 2022, 04:30 PM ISTUpdated : Jan 18, 2022, 04:37 PM IST

ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಲಕ್ನೋ(ಜ.18): ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಇಡೀ ದೇಶದಲ್ಲಿ ಬೇರೆಲ್ಲಾ ಚುನಾವಣೆಗಳಿಗಿಂತ ಹೆಚ್ಚು ಗಮನ ಸೆಳೆಯೋದು ಅಂದ್ರೆ ಉತ್ತರ ಪ್ರದೆಶ ಚುನಾವಣೆ. ಇದು ಇಡೀ ದೇಶದ ಚುನಾವಣೆಗೆ ಒಂದು ದಿಕ್ಸೂಚಿ ಅನ್ನೋದು ರಾಜಕೀಯ ತಜ್ಞರು ಹೇಳುತ್ತಾರೆ. ಭಾರತದಲ್ಲಿ ಬೇರೆಲ್ಲಾ ರಾಜ್ಯಗಳಲ್ಲಿರೋ ವಿಧಾನಸಭಾ ಕ್ಷೇತ್ರಗಳಿಗಿಂತ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರೋ ಈ ರಾಜ್ಯ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಆದರೆ ಉತ್ತರ ಪ್ರದೆಶದ ಗದ್ದುಗೆ ಹಿಡಿಯೋದೇನೂ ಸುಲಭವಲ್ಲ. ಹೀಗಿರುವಾಗ ಈ ಸವಾಲನ್ನೆದುರಿಸಿ ಗೆಲ್ಲೋರು ಯಾರು? 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more