UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

Published : Jan 18, 2022, 04:30 PM ISTUpdated : Jan 18, 2022, 04:37 PM IST

ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಲಕ್ನೋ(ಜ.18): ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಇಡೀ ದೇಶದಲ್ಲಿ ಬೇರೆಲ್ಲಾ ಚುನಾವಣೆಗಳಿಗಿಂತ ಹೆಚ್ಚು ಗಮನ ಸೆಳೆಯೋದು ಅಂದ್ರೆ ಉತ್ತರ ಪ್ರದೆಶ ಚುನಾವಣೆ. ಇದು ಇಡೀ ದೇಶದ ಚುನಾವಣೆಗೆ ಒಂದು ದಿಕ್ಸೂಚಿ ಅನ್ನೋದು ರಾಜಕೀಯ ತಜ್ಞರು ಹೇಳುತ್ತಾರೆ. ಭಾರತದಲ್ಲಿ ಬೇರೆಲ್ಲಾ ರಾಜ್ಯಗಳಲ್ಲಿರೋ ವಿಧಾನಸಭಾ ಕ್ಷೇತ್ರಗಳಿಗಿಂತ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರೋ ಈ ರಾಜ್ಯ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಆದರೆ ಉತ್ತರ ಪ್ರದೆಶದ ಗದ್ದುಗೆ ಹಿಡಿಯೋದೇನೂ ಸುಲಭವಲ್ಲ. ಹೀಗಿರುವಾಗ ಈ ಸವಾಲನ್ನೆದುರಿಸಿ ಗೆಲ್ಲೋರು ಯಾರು? 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more