UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

Published : Jan 18, 2022, 04:30 PM ISTUpdated : Jan 18, 2022, 04:37 PM IST

ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಲಕ್ನೋ(ಜ.18): ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಇಡೀ ದೇಶದಲ್ಲಿ ಬೇರೆಲ್ಲಾ ಚುನಾವಣೆಗಳಿಗಿಂತ ಹೆಚ್ಚು ಗಮನ ಸೆಳೆಯೋದು ಅಂದ್ರೆ ಉತ್ತರ ಪ್ರದೆಶ ಚುನಾವಣೆ. ಇದು ಇಡೀ ದೇಶದ ಚುನಾವಣೆಗೆ ಒಂದು ದಿಕ್ಸೂಚಿ ಅನ್ನೋದು ರಾಜಕೀಯ ತಜ್ಞರು ಹೇಳುತ್ತಾರೆ. ಭಾರತದಲ್ಲಿ ಬೇರೆಲ್ಲಾ ರಾಜ್ಯಗಳಲ್ಲಿರೋ ವಿಧಾನಸಭಾ ಕ್ಷೇತ್ರಗಳಿಗಿಂತ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರೋ ಈ ರಾಜ್ಯ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಆದರೆ ಉತ್ತರ ಪ್ರದೆಶದ ಗದ್ದುಗೆ ಹಿಡಿಯೋದೇನೂ ಸುಲಭವಲ್ಲ. ಹೀಗಿರುವಾಗ ಈ ಸವಾಲನ್ನೆದುರಿಸಿ ಗೆಲ್ಲೋರು ಯಾರು? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more