UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

Published : Jan 18, 2022, 04:30 PM ISTUpdated : Jan 18, 2022, 04:37 PM IST

ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಲಕ್ನೋ(ಜ.18): ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಇಡೀ ದೇಶದಲ್ಲಿ ಬೇರೆಲ್ಲಾ ಚುನಾವಣೆಗಳಿಗಿಂತ ಹೆಚ್ಚು ಗಮನ ಸೆಳೆಯೋದು ಅಂದ್ರೆ ಉತ್ತರ ಪ್ರದೆಶ ಚುನಾವಣೆ. ಇದು ಇಡೀ ದೇಶದ ಚುನಾವಣೆಗೆ ಒಂದು ದಿಕ್ಸೂಚಿ ಅನ್ನೋದು ರಾಜಕೀಯ ತಜ್ಞರು ಹೇಳುತ್ತಾರೆ. ಭಾರತದಲ್ಲಿ ಬೇರೆಲ್ಲಾ ರಾಜ್ಯಗಳಲ್ಲಿರೋ ವಿಧಾನಸಭಾ ಕ್ಷೇತ್ರಗಳಿಗಿಂತ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರೋ ಈ ರಾಜ್ಯ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಆದರೆ ಉತ್ತರ ಪ್ರದೆಶದ ಗದ್ದುಗೆ ಹಿಡಿಯೋದೇನೂ ಸುಲಭವಲ್ಲ. ಹೀಗಿರುವಾಗ ಈ ಸವಾಲನ್ನೆದುರಿಸಿ ಗೆಲ್ಲೋರು ಯಾರು? 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more