UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

UP Elections: ಯೋಗಿ, ಅಖಿಲೇಶ್ ಯಾರಿಗೆ ಯುಪಿ ಉಪ್ಪರಿಗೆ?

Published : Jan 18, 2022, 04:30 PM ISTUpdated : Jan 18, 2022, 04:37 PM IST

ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಲಕ್ನೋ(ಜ.18): ಕಾಶೀ, ಪೂರ್ವಾಂಚಲ, ಅಯೋಧ್ಯೆ, ಗೋರಖ್‌ಪುರ ಇಲ್ಲೆಲ್ಲೂ ಒಂದೇ ಟ್ರೆಂಡ್‌ ಇಲ್ಲ. ನಾಲ್ನೂರ ಮೂರು ಕ್ಷೇತ್ರ, ನೂರಾರು ಲೆಕ್ಕ, ಒಂದೊಂದು ಕ್ಷೇತ್ರವೂ ವಿಭಿನ್ನ. ಯಾರಾಗ್ತಾರೆ ಬಹದ್ದೂರ್? 

ಇಡೀ ದೇಶದಲ್ಲಿ ಬೇರೆಲ್ಲಾ ಚುನಾವಣೆಗಳಿಗಿಂತ ಹೆಚ್ಚು ಗಮನ ಸೆಳೆಯೋದು ಅಂದ್ರೆ ಉತ್ತರ ಪ್ರದೆಶ ಚುನಾವಣೆ. ಇದು ಇಡೀ ದೇಶದ ಚುನಾವಣೆಗೆ ಒಂದು ದಿಕ್ಸೂಚಿ ಅನ್ನೋದು ರಾಜಕೀಯ ತಜ್ಞರು ಹೇಳುತ್ತಾರೆ. ಭಾರತದಲ್ಲಿ ಬೇರೆಲ್ಲಾ ರಾಜ್ಯಗಳಲ್ಲಿರೋ ವಿಧಾನಸಭಾ ಕ್ಷೇತ್ರಗಳಿಗಿಂತ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರೋ ಈ ರಾಜ್ಯ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಆದರೆ ಉತ್ತರ ಪ್ರದೆಶದ ಗದ್ದುಗೆ ಹಿಡಿಯೋದೇನೂ ಸುಲಭವಲ್ಲ. ಹೀಗಿರುವಾಗ ಈ ಸವಾಲನ್ನೆದುರಿಸಿ ಗೆಲ್ಲೋರು ಯಾರು? 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more