ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

Published : Jul 23, 2023, 12:47 PM ISTUpdated : Jul 23, 2023, 12:58 PM IST

ನರರಕ್ಕಸರ ಅಟ್ಟಹಾಸಕ್ಕೆ ಶಾಪ ಹಾಕಿತ್ತು ದೇಶ..!
ಮತ್ತೊಂದು ಕಡೆಯೂ ನಡೆದಿದೆ ಅಂಥದ್ದೇ ಅನಾಚಾರ!
ದೀದಿ ನಾಡಲ್ಲಿ ಮಹಿಳೆಯರ ಪಾಡು ಏನಾಗಿದೆ ಗೊತ್ತಾ..?
 

ಬರೀ ಮಣಿಪುರ ಮಾತ್ರವೇ ಅಲ್ಲ, ಪಶ್ಚಿಮ ಬಂಗಾಳದಲ್ಲೂ(West Bengal) ಕೂಡ ಮಹಿಳೆಯರ ಮೇಲೆ ಪೈಶಾಚಿಕ ದೌರ್ಜನ್ಯ ನಡೆದಿದೆ. ಆ ವಿಡಿಯೋ ಈಗ ವೈರಲ್ ಆಗಿದೆ. ರಾಜಸ್ಥಾನದಲ್ಲಿ ನಮ್ಮ ರಾಜ್ಯದ ಮಹಿಳೆಯರಿಗೆ ಮೊದಲು ರಕ್ಷಣೆ ಕೊಡೋ ಕೆಲಸವಾಗ್ಲಿ ಅಂದಿದ್ದಕ್ಕೆ, ಆ ಮಂತ್ರಿನೇ ವಜಾ ಮಾಡಿದಾರೆ. ಹೀಗೆ ದೇಶದ ಉದ್ದಗಲಕ್ಕೂ ಮಹಿಳೆಯರ ಮೇಲೆ ದೌರ್ಜನ್ಯ ನಡೀತಲೇ ಇದೆ. ಮಣಿಪುರದಲ್ಲಿ(Manipura) ನಡೆದ ದೌರ್ಜನ್ಯ ಇಡೀ ದೇಶವೇ ತಲೆತಗ್ಗಿಸೊ ಹಾಗೆ ಮಾಡಿತ್ತು. ಭಾರತದ ಮೂಲೆ ಮೂಲೆಯ ಜನರೂ ಕೂಡ, ಈ ಅನ್ಯಾಯವನ್ನ ಸಹಿಸಲಾಗದೆ ಆಕ್ರೋಶ ವ್ಯಕ್ತಪಡಿಸಿದ್ರು. ಆ ದುಷ್ಕೃತ್ಯ ಎಸಗಿದ ರಕ್ಕಸರು ಅರೆಸ್ಟ್ ಆಗಿದ್ದಾರೆ, ಅವರಿಗೆ ಶಿಕ್ಷೆಯಾಗಲಿದೆ ಅನ್ನೋ ಸುದ್ದಿ ಕೇಳಿ, ಸಂಭ್ರಮಿಸಿದ್ರು. ಅದರಲ್ಲೂ ಮಣಿಪುರದ ಮಹಿಳೆಯರಂತೂ ಆ ನರರಾಕ್ಷಸನ ಮನೆಯನ್ನೇ ಧ್ವಂಸ ಮಾಡಿ ಸಂಭ್ರಮಿಸಿದ್ರು. ಇನ್ನೂ ಕೆಲವೇ ದಿನಗಳ ಹಿಂದೆ, ಮಮತಾ ಬ್ಯಾನರ್ಜಿಯ(Mamata Banerjee) ಪಶ್ಚಿಮ ಬಂಗಾಳ ದೊಡ್ಡ ಸದ್ದು ಮಾಡಿತ್ತು. ಇಡೀ ದೇಶವೇ ಕಣ್ಣು ಬಾಯಿ ಬಿಟ್ಕೊಂಡು, ಆ ರಾಜ್ಯದ ಕಡೆ ನೋಡ್ತಿತ್ತು. ಅದರಕ್ಕೆ ಕಾರಣವಾಗಿದ್ದು, ಪಂಚಾಯತಿ ಎಲೆಕ್ಷನ್ ವೇಳೆ ನಡೆದಿದ್ದ ಘನಘೋರ ಅವಾಂತರ. ಜುಲೈ 19ರಂದು, ಪಶ್ಷಿಮ ಬಂಗಾಳದ ಮಾಲ್ಡಾ ಬಳಿಯ, ಪಕುವಾಹಾತ್ ಗ್ರಾಮದಲ್ಲಿ ನೂರಾರು ಮಂದಿ ಸೇರಿ ಮಹಿಳೆಗೆ(woman) ಥಳಿಸಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ನೋಡಲು ಹೋದವನು ಸತ್ತುಹೋದ: ಗಂಡನನ್ನೇ ಕೊಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ ಪತ್ನಿ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್