ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

Published : Jul 23, 2023, 12:47 PM ISTUpdated : Jul 23, 2023, 12:58 PM IST

ನರರಕ್ಕಸರ ಅಟ್ಟಹಾಸಕ್ಕೆ ಶಾಪ ಹಾಕಿತ್ತು ದೇಶ..!
ಮತ್ತೊಂದು ಕಡೆಯೂ ನಡೆದಿದೆ ಅಂಥದ್ದೇ ಅನಾಚಾರ!
ದೀದಿ ನಾಡಲ್ಲಿ ಮಹಿಳೆಯರ ಪಾಡು ಏನಾಗಿದೆ ಗೊತ್ತಾ..?
 

ಬರೀ ಮಣಿಪುರ ಮಾತ್ರವೇ ಅಲ್ಲ, ಪಶ್ಚಿಮ ಬಂಗಾಳದಲ್ಲೂ(West Bengal) ಕೂಡ ಮಹಿಳೆಯರ ಮೇಲೆ ಪೈಶಾಚಿಕ ದೌರ್ಜನ್ಯ ನಡೆದಿದೆ. ಆ ವಿಡಿಯೋ ಈಗ ವೈರಲ್ ಆಗಿದೆ. ರಾಜಸ್ಥಾನದಲ್ಲಿ ನಮ್ಮ ರಾಜ್ಯದ ಮಹಿಳೆಯರಿಗೆ ಮೊದಲು ರಕ್ಷಣೆ ಕೊಡೋ ಕೆಲಸವಾಗ್ಲಿ ಅಂದಿದ್ದಕ್ಕೆ, ಆ ಮಂತ್ರಿನೇ ವಜಾ ಮಾಡಿದಾರೆ. ಹೀಗೆ ದೇಶದ ಉದ್ದಗಲಕ್ಕೂ ಮಹಿಳೆಯರ ಮೇಲೆ ದೌರ್ಜನ್ಯ ನಡೀತಲೇ ಇದೆ. ಮಣಿಪುರದಲ್ಲಿ(Manipura) ನಡೆದ ದೌರ್ಜನ್ಯ ಇಡೀ ದೇಶವೇ ತಲೆತಗ್ಗಿಸೊ ಹಾಗೆ ಮಾಡಿತ್ತು. ಭಾರತದ ಮೂಲೆ ಮೂಲೆಯ ಜನರೂ ಕೂಡ, ಈ ಅನ್ಯಾಯವನ್ನ ಸಹಿಸಲಾಗದೆ ಆಕ್ರೋಶ ವ್ಯಕ್ತಪಡಿಸಿದ್ರು. ಆ ದುಷ್ಕೃತ್ಯ ಎಸಗಿದ ರಕ್ಕಸರು ಅರೆಸ್ಟ್ ಆಗಿದ್ದಾರೆ, ಅವರಿಗೆ ಶಿಕ್ಷೆಯಾಗಲಿದೆ ಅನ್ನೋ ಸುದ್ದಿ ಕೇಳಿ, ಸಂಭ್ರಮಿಸಿದ್ರು. ಅದರಲ್ಲೂ ಮಣಿಪುರದ ಮಹಿಳೆಯರಂತೂ ಆ ನರರಾಕ್ಷಸನ ಮನೆಯನ್ನೇ ಧ್ವಂಸ ಮಾಡಿ ಸಂಭ್ರಮಿಸಿದ್ರು. ಇನ್ನೂ ಕೆಲವೇ ದಿನಗಳ ಹಿಂದೆ, ಮಮತಾ ಬ್ಯಾನರ್ಜಿಯ(Mamata Banerjee) ಪಶ್ಚಿಮ ಬಂಗಾಳ ದೊಡ್ಡ ಸದ್ದು ಮಾಡಿತ್ತು. ಇಡೀ ದೇಶವೇ ಕಣ್ಣು ಬಾಯಿ ಬಿಟ್ಕೊಂಡು, ಆ ರಾಜ್ಯದ ಕಡೆ ನೋಡ್ತಿತ್ತು. ಅದರಕ್ಕೆ ಕಾರಣವಾಗಿದ್ದು, ಪಂಚಾಯತಿ ಎಲೆಕ್ಷನ್ ವೇಳೆ ನಡೆದಿದ್ದ ಘನಘೋರ ಅವಾಂತರ. ಜುಲೈ 19ರಂದು, ಪಶ್ಷಿಮ ಬಂಗಾಳದ ಮಾಲ್ಡಾ ಬಳಿಯ, ಪಕುವಾಹಾತ್ ಗ್ರಾಮದಲ್ಲಿ ನೂರಾರು ಮಂದಿ ಸೇರಿ ಮಹಿಳೆಗೆ(woman) ಥಳಿಸಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ನೋಡಲು ಹೋದವನು ಸತ್ತುಹೋದ: ಗಂಡನನ್ನೇ ಕೊಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ ಪತ್ನಿ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?