ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

Published : Jul 23, 2023, 12:47 PM ISTUpdated : Jul 23, 2023, 12:58 PM IST

ನರರಕ್ಕಸರ ಅಟ್ಟಹಾಸಕ್ಕೆ ಶಾಪ ಹಾಕಿತ್ತು ದೇಶ..!
ಮತ್ತೊಂದು ಕಡೆಯೂ ನಡೆದಿದೆ ಅಂಥದ್ದೇ ಅನಾಚಾರ!
ದೀದಿ ನಾಡಲ್ಲಿ ಮಹಿಳೆಯರ ಪಾಡು ಏನಾಗಿದೆ ಗೊತ್ತಾ..?
 

ಬರೀ ಮಣಿಪುರ ಮಾತ್ರವೇ ಅಲ್ಲ, ಪಶ್ಚಿಮ ಬಂಗಾಳದಲ್ಲೂ(West Bengal) ಕೂಡ ಮಹಿಳೆಯರ ಮೇಲೆ ಪೈಶಾಚಿಕ ದೌರ್ಜನ್ಯ ನಡೆದಿದೆ. ಆ ವಿಡಿಯೋ ಈಗ ವೈರಲ್ ಆಗಿದೆ. ರಾಜಸ್ಥಾನದಲ್ಲಿ ನಮ್ಮ ರಾಜ್ಯದ ಮಹಿಳೆಯರಿಗೆ ಮೊದಲು ರಕ್ಷಣೆ ಕೊಡೋ ಕೆಲಸವಾಗ್ಲಿ ಅಂದಿದ್ದಕ್ಕೆ, ಆ ಮಂತ್ರಿನೇ ವಜಾ ಮಾಡಿದಾರೆ. ಹೀಗೆ ದೇಶದ ಉದ್ದಗಲಕ್ಕೂ ಮಹಿಳೆಯರ ಮೇಲೆ ದೌರ್ಜನ್ಯ ನಡೀತಲೇ ಇದೆ. ಮಣಿಪುರದಲ್ಲಿ(Manipura) ನಡೆದ ದೌರ್ಜನ್ಯ ಇಡೀ ದೇಶವೇ ತಲೆತಗ್ಗಿಸೊ ಹಾಗೆ ಮಾಡಿತ್ತು. ಭಾರತದ ಮೂಲೆ ಮೂಲೆಯ ಜನರೂ ಕೂಡ, ಈ ಅನ್ಯಾಯವನ್ನ ಸಹಿಸಲಾಗದೆ ಆಕ್ರೋಶ ವ್ಯಕ್ತಪಡಿಸಿದ್ರು. ಆ ದುಷ್ಕೃತ್ಯ ಎಸಗಿದ ರಕ್ಕಸರು ಅರೆಸ್ಟ್ ಆಗಿದ್ದಾರೆ, ಅವರಿಗೆ ಶಿಕ್ಷೆಯಾಗಲಿದೆ ಅನ್ನೋ ಸುದ್ದಿ ಕೇಳಿ, ಸಂಭ್ರಮಿಸಿದ್ರು. ಅದರಲ್ಲೂ ಮಣಿಪುರದ ಮಹಿಳೆಯರಂತೂ ಆ ನರರಾಕ್ಷಸನ ಮನೆಯನ್ನೇ ಧ್ವಂಸ ಮಾಡಿ ಸಂಭ್ರಮಿಸಿದ್ರು. ಇನ್ನೂ ಕೆಲವೇ ದಿನಗಳ ಹಿಂದೆ, ಮಮತಾ ಬ್ಯಾನರ್ಜಿಯ(Mamata Banerjee) ಪಶ್ಚಿಮ ಬಂಗಾಳ ದೊಡ್ಡ ಸದ್ದು ಮಾಡಿತ್ತು. ಇಡೀ ದೇಶವೇ ಕಣ್ಣು ಬಾಯಿ ಬಿಟ್ಕೊಂಡು, ಆ ರಾಜ್ಯದ ಕಡೆ ನೋಡ್ತಿತ್ತು. ಅದರಕ್ಕೆ ಕಾರಣವಾಗಿದ್ದು, ಪಂಚಾಯತಿ ಎಲೆಕ್ಷನ್ ವೇಳೆ ನಡೆದಿದ್ದ ಘನಘೋರ ಅವಾಂತರ. ಜುಲೈ 19ರಂದು, ಪಶ್ಷಿಮ ಬಂಗಾಳದ ಮಾಲ್ಡಾ ಬಳಿಯ, ಪಕುವಾಹಾತ್ ಗ್ರಾಮದಲ್ಲಿ ನೂರಾರು ಮಂದಿ ಸೇರಿ ಮಹಿಳೆಗೆ(woman) ಥಳಿಸಿದ ವಿಡಿಯೋ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ನೋಡಲು ಹೋದವನು ಸತ್ತುಹೋದ: ಗಂಡನನ್ನೇ ಕೊಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ ಪತ್ನಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?