ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ?

ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ?

Published : Mar 11, 2021, 11:26 PM ISTUpdated : Mar 11, 2021, 11:28 PM IST

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?