ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ?

ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ?

Published : Mar 11, 2021, 11:26 PM ISTUpdated : Mar 11, 2021, 11:28 PM IST

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?