UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

Published : Jan 27, 2022, 09:42 AM ISTUpdated : Jan 27, 2022, 12:14 PM IST

*ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯ ಅಚ್ಚರಿಯ ಹೆಜ್ಜೆ
*ಯುಪಿ ಅಖಾಡಕ್ಕೆ ಓವೈಸಿ ಎಂಟ್ರಿ: ಯಾರಿಗೆ ಲಾಭ, ನಷ್ಟ?
*ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ  AIMIM

ಉತ್ತರ ಪ್ರದೇಶ(ಜ. 27): ಬಹುನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ . ಫೆ.10ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಯಲಿದೆ. ಮಾ.10ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್  ಓವೈಸಿ (Asaduddin Owaisi) ಈಗ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯಾದ ಓವೈಸಿ ಅಚ್ಚರಿಯ ಹೆಜ್ಜೆ ಇಟ್ಟಿದ್ದು ಚುನಾವಣೆಯಲ್ಲಿ ಹಿಂದುತ್ವಕ್ಕೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಅಸಾದುದ್ದೀನ್ ವಾಗ್ದಾಳಿ: ಮುಸ್ಲಿಂ ಸಹೋದರಿಯರನ್ನು ಸಹೋದರಿಯರಂತೆ ಪರಿಗಣಿಸುವುದಿಲ್ಲ!

ಹೌದು! ಉತ್ರಪ್ರದೇಶದಲ್ಲಿ ಸ್ಪರ್ಧಿಸಿರುವ  ಎಐಎಂಐಎಂ (AIMIM)  ಪಕ್ಷದ 27 ಅಭ್ಯರ್ಥಿಗಳ ಪೈಕಿ ನಾಲ್ವರು ಹಿಂದೂಗಳಿಗೆ ಟಿಕೇಟ್‌ ನೀಡಲಾಗಿದೆ. ಸಹುಬದಾದ್‌ ಕ್ಷೇತ್ರದಿಂದ ಪಂಡಿತ್‌ ಮನೋಮೋಹನ್‌ ಜಾಹ್‌, ರಾಮನಗರ ಕ್ಷೇತ್ರದಿಂದ ವಿಕಾಸ್‌ ಶ್ರೀವಾಸ್ತವ್‌, ಬಧುನಾ ಕ್ಷೇತ್ರದಿಂದ ಭೀಮ್‌ ಸಿಂಗ್‌ ಬಲಿಯಾನ್‌ ಹಾಗೂ ಹಸ್ತಿನಾಪುರ್‌ ವಿಧಾನಸಭಾ ಕ್ಷೇತ್ರದಿಂದ ವಿನೋದ ಜಾಟವ್‌ಗೆ  ಎಐಎಂಐಎಂ ಟಿಕೇಟ್‌ ನೀಡಿದೆ.  ಓವೈಸಿ ನಡೆ ಯಾರಿಗೆ ಲಾಭ ಯಾರಿಗೆ ನಷ್ಟ ತರಲಿದೆ ಎಂದು ಕಾದುನೋಡಬೇಕೆದೆ. ಇಲ್ಲಿದೆ ಈ ಕುರಿತ ವರದಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more