UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

Published : Jan 27, 2022, 09:42 AM ISTUpdated : Jan 27, 2022, 12:14 PM IST

*ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯ ಅಚ್ಚರಿಯ ಹೆಜ್ಜೆ
*ಯುಪಿ ಅಖಾಡಕ್ಕೆ ಓವೈಸಿ ಎಂಟ್ರಿ: ಯಾರಿಗೆ ಲಾಭ, ನಷ್ಟ?
*ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ  AIMIM

ಉತ್ತರ ಪ್ರದೇಶ(ಜ. 27): ಬಹುನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ . ಫೆ.10ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಯಲಿದೆ. ಮಾ.10ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್  ಓವೈಸಿ (Asaduddin Owaisi) ಈಗ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯಾದ ಓವೈಸಿ ಅಚ್ಚರಿಯ ಹೆಜ್ಜೆ ಇಟ್ಟಿದ್ದು ಚುನಾವಣೆಯಲ್ಲಿ ಹಿಂದುತ್ವಕ್ಕೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಅಸಾದುದ್ದೀನ್ ವಾಗ್ದಾಳಿ: ಮುಸ್ಲಿಂ ಸಹೋದರಿಯರನ್ನು ಸಹೋದರಿಯರಂತೆ ಪರಿಗಣಿಸುವುದಿಲ್ಲ!

ಹೌದು! ಉತ್ರಪ್ರದೇಶದಲ್ಲಿ ಸ್ಪರ್ಧಿಸಿರುವ  ಎಐಎಂಐಎಂ (AIMIM)  ಪಕ್ಷದ 27 ಅಭ್ಯರ್ಥಿಗಳ ಪೈಕಿ ನಾಲ್ವರು ಹಿಂದೂಗಳಿಗೆ ಟಿಕೇಟ್‌ ನೀಡಲಾಗಿದೆ. ಸಹುಬದಾದ್‌ ಕ್ಷೇತ್ರದಿಂದ ಪಂಡಿತ್‌ ಮನೋಮೋಹನ್‌ ಜಾಹ್‌, ರಾಮನಗರ ಕ್ಷೇತ್ರದಿಂದ ವಿಕಾಸ್‌ ಶ್ರೀವಾಸ್ತವ್‌, ಬಧುನಾ ಕ್ಷೇತ್ರದಿಂದ ಭೀಮ್‌ ಸಿಂಗ್‌ ಬಲಿಯಾನ್‌ ಹಾಗೂ ಹಸ್ತಿನಾಪುರ್‌ ವಿಧಾನಸಭಾ ಕ್ಷೇತ್ರದಿಂದ ವಿನೋದ ಜಾಟವ್‌ಗೆ  ಎಐಎಂಐಎಂ ಟಿಕೇಟ್‌ ನೀಡಿದೆ.  ಓವೈಸಿ ನಡೆ ಯಾರಿಗೆ ಲಾಭ ಯಾರಿಗೆ ನಷ್ಟ ತರಲಿದೆ ಎಂದು ಕಾದುನೋಡಬೇಕೆದೆ. ಇಲ್ಲಿದೆ ಈ ಕುರಿತ ವರದಿ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more