UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

Published : Jan 27, 2022, 09:42 AM ISTUpdated : Jan 27, 2022, 12:14 PM IST

*ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯ ಅಚ್ಚರಿಯ ಹೆಜ್ಜೆ
*ಯುಪಿ ಅಖಾಡಕ್ಕೆ ಓವೈಸಿ ಎಂಟ್ರಿ: ಯಾರಿಗೆ ಲಾಭ, ನಷ್ಟ?
*ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ  AIMIM

ಉತ್ತರ ಪ್ರದೇಶ(ಜ. 27): ಬಹುನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ . ಫೆ.10ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಯಲಿದೆ. ಮಾ.10ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್  ಓವೈಸಿ (Asaduddin Owaisi) ಈಗ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯಾದ ಓವೈಸಿ ಅಚ್ಚರಿಯ ಹೆಜ್ಜೆ ಇಟ್ಟಿದ್ದು ಚುನಾವಣೆಯಲ್ಲಿ ಹಿಂದುತ್ವಕ್ಕೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಅಸಾದುದ್ದೀನ್ ವಾಗ್ದಾಳಿ: ಮುಸ್ಲಿಂ ಸಹೋದರಿಯರನ್ನು ಸಹೋದರಿಯರಂತೆ ಪರಿಗಣಿಸುವುದಿಲ್ಲ!

ಹೌದು! ಉತ್ರಪ್ರದೇಶದಲ್ಲಿ ಸ್ಪರ್ಧಿಸಿರುವ  ಎಐಎಂಐಎಂ (AIMIM)  ಪಕ್ಷದ 27 ಅಭ್ಯರ್ಥಿಗಳ ಪೈಕಿ ನಾಲ್ವರು ಹಿಂದೂಗಳಿಗೆ ಟಿಕೇಟ್‌ ನೀಡಲಾಗಿದೆ. ಸಹುಬದಾದ್‌ ಕ್ಷೇತ್ರದಿಂದ ಪಂಡಿತ್‌ ಮನೋಮೋಹನ್‌ ಜಾಹ್‌, ರಾಮನಗರ ಕ್ಷೇತ್ರದಿಂದ ವಿಕಾಸ್‌ ಶ್ರೀವಾಸ್ತವ್‌, ಬಧುನಾ ಕ್ಷೇತ್ರದಿಂದ ಭೀಮ್‌ ಸಿಂಗ್‌ ಬಲಿಯಾನ್‌ ಹಾಗೂ ಹಸ್ತಿನಾಪುರ್‌ ವಿಧಾನಸಭಾ ಕ್ಷೇತ್ರದಿಂದ ವಿನೋದ ಜಾಟವ್‌ಗೆ  ಎಐಎಂಐಎಂ ಟಿಕೇಟ್‌ ನೀಡಿದೆ.  ಓವೈಸಿ ನಡೆ ಯಾರಿಗೆ ಲಾಭ ಯಾರಿಗೆ ನಷ್ಟ ತರಲಿದೆ ಎಂದು ಕಾದುನೋಡಬೇಕೆದೆ. ಇಲ್ಲಿದೆ ಈ ಕುರಿತ ವರದಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more