UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

Published : Jan 27, 2022, 09:42 AM ISTUpdated : Jan 27, 2022, 12:14 PM IST

*ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯ ಅಚ್ಚರಿಯ ಹೆಜ್ಜೆ
*ಯುಪಿ ಅಖಾಡಕ್ಕೆ ಓವೈಸಿ ಎಂಟ್ರಿ: ಯಾರಿಗೆ ಲಾಭ, ನಷ್ಟ?
*ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ  AIMIM

ಉತ್ತರ ಪ್ರದೇಶ(ಜ. 27): ಬಹುನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ . ಫೆ.10ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಯಲಿದೆ. ಮಾ.10ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್  ಓವೈಸಿ (Asaduddin Owaisi) ಈಗ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯಾದ ಓವೈಸಿ ಅಚ್ಚರಿಯ ಹೆಜ್ಜೆ ಇಟ್ಟಿದ್ದು ಚುನಾವಣೆಯಲ್ಲಿ ಹಿಂದುತ್ವಕ್ಕೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಅಸಾದುದ್ದೀನ್ ವಾಗ್ದಾಳಿ: ಮುಸ್ಲಿಂ ಸಹೋದರಿಯರನ್ನು ಸಹೋದರಿಯರಂತೆ ಪರಿಗಣಿಸುವುದಿಲ್ಲ!

ಹೌದು! ಉತ್ರಪ್ರದೇಶದಲ್ಲಿ ಸ್ಪರ್ಧಿಸಿರುವ  ಎಐಎಂಐಎಂ (AIMIM)  ಪಕ್ಷದ 27 ಅಭ್ಯರ್ಥಿಗಳ ಪೈಕಿ ನಾಲ್ವರು ಹಿಂದೂಗಳಿಗೆ ಟಿಕೇಟ್‌ ನೀಡಲಾಗಿದೆ. ಸಹುಬದಾದ್‌ ಕ್ಷೇತ್ರದಿಂದ ಪಂಡಿತ್‌ ಮನೋಮೋಹನ್‌ ಜಾಹ್‌, ರಾಮನಗರ ಕ್ಷೇತ್ರದಿಂದ ವಿಕಾಸ್‌ ಶ್ರೀವಾಸ್ತವ್‌, ಬಧುನಾ ಕ್ಷೇತ್ರದಿಂದ ಭೀಮ್‌ ಸಿಂಗ್‌ ಬಲಿಯಾನ್‌ ಹಾಗೂ ಹಸ್ತಿನಾಪುರ್‌ ವಿಧಾನಸಭಾ ಕ್ಷೇತ್ರದಿಂದ ವಿನೋದ ಜಾಟವ್‌ಗೆ  ಎಐಎಂಐಎಂ ಟಿಕೇಟ್‌ ನೀಡಿದೆ.  ಓವೈಸಿ ನಡೆ ಯಾರಿಗೆ ಲಾಭ ಯಾರಿಗೆ ನಷ್ಟ ತರಲಿದೆ ಎಂದು ಕಾದುನೋಡಬೇಕೆದೆ. ಇಲ್ಲಿದೆ ಈ ಕುರಿತ ವರದಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more