UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

UP Elections 2022: ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ ಓವೈಸಿ : 4 ಹಿಂದೂ ಅಭ್ಯರ್ಥಿಗಳಿಗೆ ಟಿಕೇಟ್!

Published : Jan 27, 2022, 09:42 AM ISTUpdated : Jan 27, 2022, 12:14 PM IST

*ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯ ಅಚ್ಚರಿಯ ಹೆಜ್ಜೆ
*ಯುಪಿ ಅಖಾಡಕ್ಕೆ ಓವೈಸಿ ಎಂಟ್ರಿ: ಯಾರಿಗೆ ಲಾಭ, ನಷ್ಟ?
*ಉತ್ತರಪ್ರದೇಶದಲ್ಲಿ ಹಿಂದುತ್ವಕ್ಕೆ ಜೈ ಎಂದ  AIMIM

ಉತ್ತರ ಪ್ರದೇಶ(ಜ. 27): ಬಹುನಿರೀಕ್ಷಿತ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ . ಫೆ.10ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಯಲಿದೆ. ಮಾ.10ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್  ಓವೈಸಿ (Asaduddin Owaisi) ಈಗ ಉತ್ತರ ಪ್ರದೇಶ (Uttar Pradesh) ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಟ್ಟರ್‌ ಮುಸ್ಲಿಂ ಮೂಲಭೂತವಾದಿಯಾದ ಓವೈಸಿ ಅಚ್ಚರಿಯ ಹೆಜ್ಜೆ ಇಟ್ಟಿದ್ದು ಚುನಾವಣೆಯಲ್ಲಿ ಹಿಂದುತ್ವಕ್ಕೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಅಸಾದುದ್ದೀನ್ ವಾಗ್ದಾಳಿ: ಮುಸ್ಲಿಂ ಸಹೋದರಿಯರನ್ನು ಸಹೋದರಿಯರಂತೆ ಪರಿಗಣಿಸುವುದಿಲ್ಲ!

ಹೌದು! ಉತ್ರಪ್ರದೇಶದಲ್ಲಿ ಸ್ಪರ್ಧಿಸಿರುವ  ಎಐಎಂಐಎಂ (AIMIM)  ಪಕ್ಷದ 27 ಅಭ್ಯರ್ಥಿಗಳ ಪೈಕಿ ನಾಲ್ವರು ಹಿಂದೂಗಳಿಗೆ ಟಿಕೇಟ್‌ ನೀಡಲಾಗಿದೆ. ಸಹುಬದಾದ್‌ ಕ್ಷೇತ್ರದಿಂದ ಪಂಡಿತ್‌ ಮನೋಮೋಹನ್‌ ಜಾಹ್‌, ರಾಮನಗರ ಕ್ಷೇತ್ರದಿಂದ ವಿಕಾಸ್‌ ಶ್ರೀವಾಸ್ತವ್‌, ಬಧುನಾ ಕ್ಷೇತ್ರದಿಂದ ಭೀಮ್‌ ಸಿಂಗ್‌ ಬಲಿಯಾನ್‌ ಹಾಗೂ ಹಸ್ತಿನಾಪುರ್‌ ವಿಧಾನಸಭಾ ಕ್ಷೇತ್ರದಿಂದ ವಿನೋದ ಜಾಟವ್‌ಗೆ  ಎಐಎಂಐಎಂ ಟಿಕೇಟ್‌ ನೀಡಿದೆ.  ಓವೈಸಿ ನಡೆ ಯಾರಿಗೆ ಲಾಭ ಯಾರಿಗೆ ನಷ್ಟ ತರಲಿದೆ ಎಂದು ಕಾದುನೋಡಬೇಕೆದೆ. ಇಲ್ಲಿದೆ ಈ ಕುರಿತ ವರದಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more