Turning Point : ಬೆಚ್ಚಿಬೀಳಿಸಿತ್ತು ಭಿಂದ್ರನ್‌ವಾಲೆಯ  ಬೇಡಿಕೆ! ಪಂಜಾಬಿನ ರಕ್ತಪಾತದ ಹಿಂದೆ ರಾಜಕಾರಣದ ನೆರಳು!

Turning Point : ಬೆಚ್ಚಿಬೀಳಿಸಿತ್ತು ಭಿಂದ್ರನ್‌ವಾಲೆಯ ಬೇಡಿಕೆ! ಪಂಜಾಬಿನ ರಕ್ತಪಾತದ ಹಿಂದೆ ರಾಜಕಾರಣದ ನೆರಳು!

Published : Apr 06, 2024, 04:52 PM ISTUpdated : Apr 06, 2024, 04:53 PM IST

ಇಂದಿರಾ ಗಾಂಧಿ ಭಿಂದ್ರನ್ವಾಲೆ ಬಗ್ಗೆ ಆಸಕ್ತಿ ತೋರಿಸದ್ದು ಯಾಕೆ?ಹೇಗೆ?
ಇಂದಿರಾ ಸರ್ಕಾರದ ಆ ನಿರ್ಧಾರ, ಅಗ್ನಿಗೋಳವಾಯ್ತು ಪಂಜಾಬ್..!
ಖಲಿಸ್ತಾನದ ಬೇಡಿಕೆ ಇಟ್ಟನೇಕೆ 'ಉಗ್ರ ಸಂತ' ಭಿಂದ್ರನ್‍ವಾಲೆ..?

ಸ್ವತಂತ್ರ ಭಾರತದ ಅತಿ ಭಯಾನಕ ರಕ್ತಸಿಕ್ತ ಅಧ್ಯಾಯ.. 1984ರ ಜೂನ್ 1ನೇ ತಾರೀಖು, ಪಂಜಾಬಿನಲ್ಲಿರೋ(Punjab) ಅಮೃತಸರದ ಸ್ವರ್ಣ ಮಂದಿರದಲ್ಲಿ(Golden Temple) ನಡೀಬಾರದ ಘಟನೆ ನಡೆದುಹೋಗಿತ್ತು. ಸಿಖ್ಖರ(Sikhs) ಪವಿತ್ರಭೂಮಿಯ ಮೇಲೆ ಗುಂಡಿನ ಸುರಿಮಳೆ ಸುರಿದಿತ್ತು. ರಕ್ತದ ಹೊಳೆ ಹರಿದಿತ್ತು. ಅಲ್ಲಿದ್ದ ಜನ ಒಳಗೆ ಏನಾಗ್ತಿದೆ ಅನ್ನೋದನ್ನ ಅರ್ಥ ಮಾಡಿಕೊಳ್ಳೋದ್ರಲ್ಲಿ 8 ಮಂದಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಹಾಗಂತ ಆ ದಾಳಿ ನಡೆಸಿದ್ದು ಉಗ್ರರಾ? ಅಲ್ಲ. ಇಂಡಿಯನ್ ಸೆಕ್ಯುರಿಟಿ ಫೋರ್ಸ್. ಅವರನ್ನ ಆ ದಾಳಿಗೆ ನೇಮಿಸಿದ್ದು ಯಾರು? ಅವತ್ತಿನ ಪ್ರಧಾನಿ, ಉಕ್ಕಿನ ಮಹಿಳೆ, ಇಂದಿರಾ ಗಾಂಧಿ(Indira Gandhi).ಭಾರತವನ್ನ ಛಿದ್ರಗೊಳಿಸೋಕೆ ಹೊರಟವರಿಗೆ ಅವತ್ತು ಸಮಾಧಿ ಕಟ್ಟೋ ಕೆಲಸ ಮಾಡಿದ್ರು ಇಂದಿರಾ.. ಅವರು ಅಂದುಕೊಂಡಿದ್ದನ್ನ ಅವತ್ತಿಗೆ ಸಾಧಿಸಿದ್ದಾಗಿತ್ತು. ಅದರ ಬೆನ್ನಲ್ಲೇ, ಯಾರೂ ಊಹಿಸದೇ ಇದ್ದ ಇನ್ನೊಂದು ಘಟನೆಯೂ ನಡೆದು ಹೋಯ್ತು.1984ರ ಅಕ್ಟೋಬರ್ 1ನೇ ತಾರೀಖು, ಇಂದಿರಾ ಗಾಂಧಿ ಅವರ ದಾರುಣ ಹತ್ಯೆಯಾಗುತ್ತೆ.. ಇಡೀ ಭಾರತವೇ ಕಣ್ಣೀರು ಸುರಿಸುತ್ತೆ.. ಆಲ್ ಮೋಸ್ಟ್ 16 ವರ್ಷ ದೇಶವಾಳಿದ ಗಟ್ಟಿಗಿತ್ತಿ, ದಿಟ್ಟನಾಯಕಿ, ಉಕ್ಕಿನ ಮಹಿಳೆ ಇಂದಿರಾ, 66ನೇ ವಯಸ್ಸಿಗೆ ಹೀಗೆ ಕೊಲೆಯಾಗಿಬಿಡ್ತಾರೆ.. 

ಇದನ್ನೂ ವೀಕ್ಷಿಸಿ:  ಪಾಕ್‌ನಲ್ಲಿ ಉಗ್ರರ ಹತ್ಯೆಗೆ ಆದೇಶಿಸಿತ್ತಾ ಕೇಂದ್ರ ಸರ್ಕಾರ ? ಇದರ ಹಿಂದಿದೆ ಮೋದಿ ಸರ್ಕಾರ ಎಂದ UK ಪತ್ರಿಕೆ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?