Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Published : Apr 16, 2024, 05:54 PM ISTUpdated : Apr 16, 2024, 05:55 PM IST

ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ, ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್ ವಿವರಿಸಿದ್ದಾರೆ. 
 

ಭಾರತಕ್ಕೂ ಪಾಶ್ಚಾತ್ಯ ಜಗತ್ತಿಗೂ ಬಹಳ ದೊಡ್ಡ ವ್ಯತ್ಯಾಸ ಏನೆಂದರೆ ಇತಿಹಾಸದ ಪರಿಕಲ್ಪನೆ. ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್(Hari Ravikumar) ವಿವರಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ (Ram Mandir) ಇತಿಹಾಸ ಕುರಿತು ಮಾತನಾಡಿರುವ ಅವರು, ರಾಮ ಐತಿಹಾಸಿಕ ವ್ಯಕ್ತಿಯೋ ಇಲ್ಲವೋ ಎಂಬ ಪ್ರಶ್ನೆ ಬರುತ್ತದೆ. ರಾಮ, ಕೃಷ್ಣ, ಶಿವ ಐದು ಸಾವಿರ ವರ್ಷಗಳಿಂದಲೂ ಜನಸಾಮಾನ್ಯರ ಮನಸ್ಸಿನಲ್ಲಿ ದೃಢವಾಗಿ ನಿಂತಿದ್ದಾರೆ. ಯಾಕೆಂದರೆ ಅವರ ವ್ಯಕ್ತಿತ್ವ ಆ ರೀತಿ ಇದೆ. ರಾಮನ ಜೀವನವನ್ನು ನೋಡಿದರೆ ನಾವು ಸಾಕಷ್ಟು ವಿಷಯಗಳನ್ನು ಕಲಿಯಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more