Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Published : Apr 16, 2024, 05:54 PM ISTUpdated : Apr 16, 2024, 05:55 PM IST

ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ, ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್ ವಿವರಿಸಿದ್ದಾರೆ. 
 

ಭಾರತಕ್ಕೂ ಪಾಶ್ಚಾತ್ಯ ಜಗತ್ತಿಗೂ ಬಹಳ ದೊಡ್ಡ ವ್ಯತ್ಯಾಸ ಏನೆಂದರೆ ಇತಿಹಾಸದ ಪರಿಕಲ್ಪನೆ. ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್(Hari Ravikumar) ವಿವರಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ (Ram Mandir) ಇತಿಹಾಸ ಕುರಿತು ಮಾತನಾಡಿರುವ ಅವರು, ರಾಮ ಐತಿಹಾಸಿಕ ವ್ಯಕ್ತಿಯೋ ಇಲ್ಲವೋ ಎಂಬ ಪ್ರಶ್ನೆ ಬರುತ್ತದೆ. ರಾಮ, ಕೃಷ್ಣ, ಶಿವ ಐದು ಸಾವಿರ ವರ್ಷಗಳಿಂದಲೂ ಜನಸಾಮಾನ್ಯರ ಮನಸ್ಸಿನಲ್ಲಿ ದೃಢವಾಗಿ ನಿಂತಿದ್ದಾರೆ. ಯಾಕೆಂದರೆ ಅವರ ವ್ಯಕ್ತಿತ್ವ ಆ ರೀತಿ ಇದೆ. ರಾಮನ ಜೀವನವನ್ನು ನೋಡಿದರೆ ನಾವು ಸಾಕಷ್ಟು ವಿಷಯಗಳನ್ನು ಕಲಿಯಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more