Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Published : Apr 16, 2024, 05:54 PM ISTUpdated : Apr 16, 2024, 05:55 PM IST

ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ, ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್ ವಿವರಿಸಿದ್ದಾರೆ. 
 

ಭಾರತಕ್ಕೂ ಪಾಶ್ಚಾತ್ಯ ಜಗತ್ತಿಗೂ ಬಹಳ ದೊಡ್ಡ ವ್ಯತ್ಯಾಸ ಏನೆಂದರೆ ಇತಿಹಾಸದ ಪರಿಕಲ್ಪನೆ. ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್(Hari Ravikumar) ವಿವರಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ (Ram Mandir) ಇತಿಹಾಸ ಕುರಿತು ಮಾತನಾಡಿರುವ ಅವರು, ರಾಮ ಐತಿಹಾಸಿಕ ವ್ಯಕ್ತಿಯೋ ಇಲ್ಲವೋ ಎಂಬ ಪ್ರಶ್ನೆ ಬರುತ್ತದೆ. ರಾಮ, ಕೃಷ್ಣ, ಶಿವ ಐದು ಸಾವಿರ ವರ್ಷಗಳಿಂದಲೂ ಜನಸಾಮಾನ್ಯರ ಮನಸ್ಸಿನಲ್ಲಿ ದೃಢವಾಗಿ ನಿಂತಿದ್ದಾರೆ. ಯಾಕೆಂದರೆ ಅವರ ವ್ಯಕ್ತಿತ್ವ ಆ ರೀತಿ ಇದೆ. ರಾಮನ ಜೀವನವನ್ನು ನೋಡಿದರೆ ನಾವು ಸಾಕಷ್ಟು ವಿಷಯಗಳನ್ನು ಕಲಿಯಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more