Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Ayodhya Ram Mandir: ಶ್ರೀರಾಮ ಇಂದಿಗೂ ನಮಗೆ ಯಾಕೆ ಮುಖ್ಯ?: ಧರ್ಮ ಚಿಂತಕ ಹರಿ ರವಿಕುಮಾರ್ ಹೇಳಿದ್ದೇನು?

Published : Apr 16, 2024, 05:54 PM ISTUpdated : Apr 16, 2024, 05:55 PM IST

ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ, ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್ ವಿವರಿಸಿದ್ದಾರೆ. 
 

ಭಾರತಕ್ಕೂ ಪಾಶ್ಚಾತ್ಯ ಜಗತ್ತಿಗೂ ಬಹಳ ದೊಡ್ಡ ವ್ಯತ್ಯಾಸ ಏನೆಂದರೆ ಇತಿಹಾಸದ ಪರಿಕಲ್ಪನೆ. ಭಾರತೀಯ ಪರಿಕಲ್ಪನೆ ಏನೆಂದರೆ ಕಾಲ ಚಕ್ರದ ರೀತಿ ಮುಂದೆ ಹೋಗುತ್ತಿರುವುದು. ಆದರೆ ಪಾಶ್ಚಾತ್ಯ ಪರಿಕಲ್ಪನೆ ಎಂದರೆ ನೇರವಾದ ಒಂದು ಗೆರೆ ಇದ್ದಂತೆ ಎಂದು ಲೇಖಕರು ಹಾಗೂ ಧರ್ಮ ಚಿಂತಕರಾದ ಹರಿ ರವಿಕುಮಾರ್(Hari Ravikumar) ವಿವರಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ (Ram Mandir) ಇತಿಹಾಸ ಕುರಿತು ಮಾತನಾಡಿರುವ ಅವರು, ರಾಮ ಐತಿಹಾಸಿಕ ವ್ಯಕ್ತಿಯೋ ಇಲ್ಲವೋ ಎಂಬ ಪ್ರಶ್ನೆ ಬರುತ್ತದೆ. ರಾಮ, ಕೃಷ್ಣ, ಶಿವ ಐದು ಸಾವಿರ ವರ್ಷಗಳಿಂದಲೂ ಜನಸಾಮಾನ್ಯರ ಮನಸ್ಸಿನಲ್ಲಿ ದೃಢವಾಗಿ ನಿಂತಿದ್ದಾರೆ. ಯಾಕೆಂದರೆ ಅವರ ವ್ಯಕ್ತಿತ್ವ ಆ ರೀತಿ ಇದೆ. ರಾಮನ ಜೀವನವನ್ನು ನೋಡಿದರೆ ನಾವು ಸಾಕಷ್ಟು ವಿಷಯಗಳನ್ನು ಕಲಿಯಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more