ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

Published : Jan 23, 2024, 08:36 AM ISTUpdated : Jan 23, 2024, 08:37 AM IST

ಮೊನ್ನೆ ರಾಮಮಂದಿರ ಉದ್ಘಾಟನೆಗೆ ಜ್ಯೋತಿರ್ಮಠ ಕ್ಯಾತೆ!
ನಿನ್ನೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ
PM ಮೋದಿ ಹೊಗಳಿ ಅವಿಮುಕ್ತೇಶ್ವರಾನಂದ ಯೂಟರ್ನ್

ರಾಮಮಂದಿರ ಉದ್ಘಾಟನೆ ಬಳಿಕ ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಮಹಾರಾಜ್(Avimukteshwaranand Ji Maharaj) ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು(Narendra Modi) ಹಾಡಿಹೊಗಳಿದ್ದಾರೆ. ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತ ಆಗಿದೆ. ಹಿಂದೂಗಳ ಸ್ವಾಭಿಮಾನ ಜಾಗೃತಿಯಾಗಿರುವುದು ಒಂದು ಸಣ್ಣ ಮಾತಲ್ಲ. ಸಾರ್ವಜನಿಕವಾಗಿ ನಾವೇನು ಮಾತಾಡಿದ್ದೇವೆ. ನಾವು ಮೋದಿ ವಿರೋಧಿ ಅಲ್ಲ. ನಾವು ಪ್ರಧಾನಿ ಮೋದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತೇವೆ. ಇಷ್ಟು ಧೈರ್ಯ. ಹಿಂದೂಗಳ(Hindus) ಪರವಾಗಿ ನಿಲ್ಲುವ ವ್ಯಕ್ತಿ ಭಾರತದಲ್ಲಿ ಇಂತಹ ಪ್ರಧಾನಿ ಯಾರು ಮತ್ತೊಬ್ಬರು ಇದ್ರು ಹೇಳಿ ಎಂದಿದ್ದಾರೆ. ಒಳ್ಳೆಯ ಒಳ್ಳೆಯ ಪ್ರಧಾನಿ ಇದ್ರು, ಅವರದ್ದೇ ಆದ ವಿಶೇಷತೆಗಳು ಇದ್ವು. ಹಿಂದೂಗಳ ಭಾವನೆ.. ಸ್ವಾಭಿಮಾನ, ಸಮರ್ಥಕ.. ಆತ್ಮಬಲ ಹೆಚ್ಚಿಸುವ ಪ್ರಧಾನಿ ಇವರೇ ಮೊದಲಿಗರು ಎಂದು ಅವಿಮುಕ್ತೇಶ್ವರಾನಂದ ಮಹಾರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more